Posts

ನಾಳೆ ಶಿವಮೊಗ್ಗದಲ್ಲಿ ಕೆಲವೆಡೆ ಕರೆಂಟ್ ಇರಲ್ಲ

Image
ವಿಜಯ ಸಂಘರ್ಷ ನ್ಯೂಸ್  ಶಿವಮೊಗ್ಗ: ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಯನ್ನು ಹಮ್ಮಿಕೊಂಡಿರುವುದರಿಂದ ಅ.25 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್‌ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಉರ್ದು ಬಜಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆ ಕರೆಂಟ್ ಕಟ್

Image
  ಮಾಜನ್ ನ್ಯೂಸ್ ಶಿವಮೊಗ್ಗ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು ಮತ್ತು ಎಫ್-2 ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು  ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅ: 22 ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂನ ಕಾ ಮತ್ತು ಪಾ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.      ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ  +91 9743225795